Webdunia - Bharat's app for daily news and videos

Install App

ಪೀಣ್ಯ ಫ್ಲೈಓವೇರ್ ಕಳಪೆ ಕಾಮಗಾರಿ

Webdunia
ಗುರುವಾರ, 17 ಫೆಬ್ರವರಿ 2022 (18:26 IST)
ಪೀಣ್ಯ ಫ್ಲೈಓವರ್​​​ನಲ್ಲಿ ನಿನ್ನೆಯಿಂದ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಆದ್ರೆ ಇದರ ಪೂರ್ತಿ ಪರೀಕ್ಷೆಗೆ 9 ತಿಂಗಳು ಬೇಕಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಮೇಲ್ಸೇತುವೆ ಪರಿಶೀಲನೆ ಮಾಡಿದ್ದು, ವಿವಿಧ ಪರೀಕ್ಷೆಗಳನ್ನು ನಡೆಸಲು 6 ರಿಂದ 9 ತಿಂಗಳು ಬೇಕಾಗಿದೆ ಎಂದಿದ್ದಾರೆ.
ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ರಿಪೇರಿ ಕಾಮಗಾರಿ ಪೂರ್ಣಗೊಂಡಿದ್ದು, ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಿದೆ. ಆದ್ರೆ ಕಳಪೆ ನಿರ್ಮಾಣ ಕಾಮಗಾರಿಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
 
ಪೀಣ್ಯ ಫ್ಲೈಓವರ್​​​ನಲ್ಲಿ ನಿನ್ನೆಯಿಂದ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದರ ಪೂರ್ತಿ ಪರೀಕ್ಷೆಗೆ 9 ತಿಂಗಳು ಬೇಕಾಗಿದೆ. ಕಾರು,ಬೈಕ್‌, ಆಟೋ ಸಂಚಾರಕ್ಕಷ್ಟೇ ಅವಕಾಶ ಕಲ್ಪಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಮೇಲ್ಸೇತುವೆ ಪರಿಶೀಲನೆ ಮಾಡಿದ್ದಾರೆ. ವಿವಿಧ ಪರೀಕ್ಷೆಗಳನ್ನು ನಡೆಸಲು 6 ರಿಂದ 9 ತಿಂಗಳು ಬೇಕಾಗಿದೆ. ಪರಿಶೀಲನೆ ನಂತರವಷ್ಟೇ ಭಾರಿ ವಾಹನಕ್ಕೆ ಅವಕಾಶ ಸಿಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
 
ಈ ಕುರಿತು ರಾಜ್ಯ ಸರ್ಕಾರಕ್ಕೆ ಐಐಎಸ್​ಸಿ ತಜ್ಞರು ರಿಪೋರ್ಟ್​ ನೀಡಿದ್ದಾರೆ. ನಿನ್ನೆ ಮಧ್ಯಾಹ್ನದಿಂದ ಲಘುವಾಹನ ಸಂಚಾರ ಪ್ರಾರಂಭವಾಗಿದೆ. ಮೇಲ್ಸೇತುವೆ ಹೆಚ್ಚು ಭಾರ ತಡೆದುಕೊಳ್ಳುತ್ತದೆಯೇ? ಬಾಗಿರುವ ಕೇಬಲ್‌ಗಳನ್ನು ಸ್ಥಳಾಂತರ ಮಾಡಬೇಕೇ? ಪಿಲ್ಲರ್‌ಗಳ ಸಮಸ್ಯೆ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸುಲು ಭಾರತೀಯ ವಿಜ್ಞಾನ ಸಂಸ್ಥೆಯ ರಾಸಾಯನಿಕ ವಿಶ್ಲೇಷಣೆ, ನಿರ್ಮಾಣ ಮತ್ತು ವಿಫಲತೆ ತಂಡ ಪರೀಕ್ಷೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments