Webdunia - Bharat's app for daily news and videos

Install App

ಬಿಡಿಎ ವಿರುದ್ಧ ರೊಚ್ಚಿಗೆದ್ದ ಅನ್ನದಾತರು

Webdunia
ಮಂಗಳವಾರ, 12 ಜುಲೈ 2022 (20:08 IST)
farrmer
ಬೆಂಗಳೂರು :ಪಿಆರ್ ಆರ್ ಯೋಜನೆ ವಿರುದ್ಧ ಅನ್ನದಾತರು ಇಂದು ಸಿಡಿದೆದ್ದಿದರು.ಕಳೆದ 16 ವರ್ಷಗಳಿಂದ ನೆನೆಗುದಿಗೆ ಬಿದ್ದಿರೋ ಪಿಆರ್ ಆರ್ ಪೆರಿಫೆರೆಲ್ ರಿಂಗ್ ರೋಡ್ ಪರಿಹಾರಕ್ಕೆ ಒತ್ತಾಯ ಮಾಡಿದರು.ಭೂ ಸ್ವಾಧೀನ ಮಾಡಿ ಪರಿಹಾರ ನೀಡದೇ ವಿಳಂಬ ಮಾಡ್ತಿರುವ ಯೋಜನೆಯಿಂದ ಬೀದಿಗೆ ಬಿದ್ದ 5 ಸಾವಿರಕ್ಕೂ ಹೆಚ್ಚು ರೈತರ ಕುಟುಂಬಗಳು ಇಂದು ಆಕ್ಷರ ಸಹ ರೊಚ್ಚಿಗೆದ್ದಿದ್ದರು.2007 ರ ಭೂಪರಿಹಾರ ಗೈಡ್ ಲೈನ್ಸ್ ಗೆ ರೈತರು ಭಾರೀ ಆಕ್ರೋಶವೇ ವ್ಯಕ್ತಪಡಿಸಿದಾರೆ.ಸದ್ಯದ SR ವ್ಯಾಲ್ಯೂ ಪ್ರಕಾರ ಭೂ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ.ಬಿಡಿಎ ಕೇಂದ್ರ ಕಛೇರಿಯ ಮುಂದೆ ಜಮಾಯಿಸಿದ ನೂರಾರು ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇನ್ನು ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಪ್ರತಿಭಟನಾ ನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಷ್ಟೇ ಅಲ್ಲದೇ ಬಿಡಿಎ ಕೇಂದ್ರ ಕಚೇರಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments