Webdunia - Bharat's app for daily news and videos

Install App

ಬಿಡಿಎ ವಿರುದ್ಧ ರೊಚ್ಚಿಗೆದ್ದ ಅನ್ನದಾತರು

Webdunia
ಮಂಗಳವಾರ, 12 ಜುಲೈ 2022 (20:08 IST)
farrmer
ಬೆಂಗಳೂರು :ಪಿಆರ್ ಆರ್ ಯೋಜನೆ ವಿರುದ್ಧ ಅನ್ನದಾತರು ಇಂದು ಸಿಡಿದೆದ್ದಿದರು.ಕಳೆದ 16 ವರ್ಷಗಳಿಂದ ನೆನೆಗುದಿಗೆ ಬಿದ್ದಿರೋ ಪಿಆರ್ ಆರ್ ಪೆರಿಫೆರೆಲ್ ರಿಂಗ್ ರೋಡ್ ಪರಿಹಾರಕ್ಕೆ ಒತ್ತಾಯ ಮಾಡಿದರು.ಭೂ ಸ್ವಾಧೀನ ಮಾಡಿ ಪರಿಹಾರ ನೀಡದೇ ವಿಳಂಬ ಮಾಡ್ತಿರುವ ಯೋಜನೆಯಿಂದ ಬೀದಿಗೆ ಬಿದ್ದ 5 ಸಾವಿರಕ್ಕೂ ಹೆಚ್ಚು ರೈತರ ಕುಟುಂಬಗಳು ಇಂದು ಆಕ್ಷರ ಸಹ ರೊಚ್ಚಿಗೆದ್ದಿದ್ದರು.2007 ರ ಭೂಪರಿಹಾರ ಗೈಡ್ ಲೈನ್ಸ್ ಗೆ ರೈತರು ಭಾರೀ ಆಕ್ರೋಶವೇ ವ್ಯಕ್ತಪಡಿಸಿದಾರೆ.ಸದ್ಯದ SR ವ್ಯಾಲ್ಯೂ ಪ್ರಕಾರ ಭೂ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ.ಬಿಡಿಎ ಕೇಂದ್ರ ಕಛೇರಿಯ ಮುಂದೆ ಜಮಾಯಿಸಿದ ನೂರಾರು ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇನ್ನು ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಪ್ರತಿಭಟನಾ ನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಷ್ಟೇ ಅಲ್ಲದೇ ಬಿಡಿಎ ಕೇಂದ್ರ ಕಚೇರಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments