Webdunia - Bharat's app for daily news and videos

Install App

ಸಾವಿರಾರು ಅರ್ಚಕರಿಗೆ ಆಹಾರ ಪಡಿತರ ಕಿಟ್

Webdunia
ಶನಿವಾರ, 16 ಮೇ 2020 (21:07 IST)
ಧಾರ್ಮಿಕ ಸಂಸ್ಥೆಗಳ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಆಹಾರ ಪಡಿತರ ಕಿಟ್ ವಿತರಣೆ ಮಾಡಲಾಗಿದೆ.

ರಾಮನಗರ ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ರಾಮನಗರ ಜಿಲ್ಲೆಯ ಸಿ ವರ್ಗಕ್ಕೆ ಸೇರಿದ 855 ಧಾರ್ಮಿಕ ಸಂಸ್ಥೆಗಳಲ್ಲಿರುವ 1099 ಅರ್ಚಕರು ಮತ್ತು ಇತರೆ ಸಿಬ್ಬಂದಿಗಳಿಗೆ ಆಹಾರದ ಪಡಿತರ ಕಿಟ್‌ನ್ನು ತಾಲ್ಲೂಕು ತಹಶೀಲ್ದಾರ್ ಮೂಲಕ ವಿತರಿಸಲಾಯಿತು.

ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ, ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭಕ್ತಾದಿಗಳು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿರುವುದರಿಂದ ಅರ್ಚಕರ ಜೀವನೋಪಾಯಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಆಹಾರದ ಪಡಿತರ ಕಿಟ್ ವಿತರಿಸಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments