Webdunia - Bharat's app for daily news and videos

Install App

ಭರದಿಂದ ಸಾಗಿದ ಫುಡ್ ಸ್ಟ್ರೀಟ್ ನವೀಕರಣ ಕಾರ್ಯ

Webdunia
ಸೋಮವಾರ, 7 ಆಗಸ್ಟ್ 2023 (20:21 IST)
ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್ ನ ತಿಂಡಿ ಬೀದಿ ಕಾಮಗಾರಿ ನಡಿಯುತ್ತಿದೆ. ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯ ಕಾಮಗಾರಿ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ಪರಿಶೀಲಿಸಿದ್ರು.ಶೀಘ್ರದಲ್ಲಿ  ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತೆ.
 
ರಸ್ತೆಗೆ ಅನುಗುಣವಾಗಿ  ಕಾಂಕ್ರಿಟ್ ಬೆಡ್ ಹಾಕಿ 5 ಮೀಟರ್ ಕಾಂಕ್ರೀಟ್ ರಸ್ತೆಯ ಕೆಲಸ ಮಾಡಲಾಗುತ್ತಿದೆ.ಜನರಿಗೆ ಆಕರ್ಷಣೆಯಾಗುವ ನಿಟ್ಟಿನಲ್ಲಿ ಕಂದು ಬಣ್ಣದಲ್ಲಿ  ಕಾಂಕ್ರೀಟ್ ರಸ್ತೆ ನಿರ್ಮಿಸಲಾಗ್ತತಿದೆ. ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಕೆಲವು ಕೆಲಸಗಳು ಬಾಕಿ ಇವೆ.ಬಾಕಿ ಇರುವ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ವಲಯ ಆಯುಕ್ತ ಜಯರಾಮ್ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments