Webdunia - Bharat's app for daily news and videos

Install App

ಕೇಂದ್ರಿಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಊಟದ ವ್ಯವಸ್ಥೆ

Webdunia
ಸೋಮವಾರ, 22 ನವೆಂಬರ್ 2021 (18:25 IST)
ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್, ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ನ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿದೆ. ಅಪಾರ್ಟ್ ಮೆಂಟ್ ನಲ್ಲಿ 604 ಪ್ಲಾಟ್ ಗಳಿದ್ದು, 1,600 ನಿವಾಸಿಗಳು ವಾಸಿಸುದ್ದಾರೆ. ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್.ಡಿ.ಆರ್.ಎಫ್ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುರಿವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments