Webdunia - Bharat's app for daily news and videos

Install App

ಕೊರೊನಾ ವಾರಿಯರ್ಸ್ ಗೆ ಪಾದಪೂಜೆ

Webdunia
ಶನಿವಾರ, 2 ಮೇ 2020 (14:19 IST)
ಕೊರೊನಾ ವಾರಿಯರ್ಸ್ ಗಳಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸೂಚಿಸಲಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತ್ಸೋತ್ಸವ ಸಮಿತಿಯಿಂದ ಕೊರೋನಾ ವಾರಿಯರ್ಸ್ ಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.

ಲಾಕ್ ಡೌನ್ ನಂತರ ಬಡವರ ಹಸಿವು ನೀಗಿಸುವುದಕ್ಕಾಗಿ ಈ ಸಮಿತಿ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ.

ಕಾರ್ಮಿಕ ದಿನಾಚರಣೆ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಪೊಲೀಸರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments