Webdunia - Bharat's app for daily news and videos

Install App

ಬೆಂಗಳೂರು ನಗರ ಉಳಿಯಲು ಕಾಂಗ್ರೆಸ್‌ಗೆ ಬೆಂಬಲ: ಕುಮಾರಸ್ವಾಮಿ

Webdunia
ಸೋಮವಾರ, 31 ಆಗಸ್ಟ್ 2015 (21:09 IST)
ಬೆಂಗಳೂರು ನಗರ ಉಳಿಯಬೇಕು ಎನ್ನುವ ಚಿಂತನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬಿಜೆಪಿ ಅಧಿಕಾರವಧಿಯಲ್ಲಿ ಬೆಂಗಳೂರನ್ನು ಹಾಳುಗೆಡುವಿದೆ. ನಗರ 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ನಗರಕ್ಕಾದ ಅನಾಹುತ ತಡೆಯಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಪಕ್ಷಕ್ಕೆ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬರಲಿ. ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನು ಹಾಳುಗೆಡುವಿದ್ದಲ್ಲದೇ 9 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ ದಿವಾಳಿ ಎಬ್ಬಿಸಿದೆ ಎಂದು ವಾಗ್ದಾಳಿ ನಡೆಸಿದರು.
 
ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಮಾಹಿತಿ ಕೇಳಿದಲ್ಲಿ ಜೆಡಿಎಸ್ ಪಕ್ಷದ ನಿರ್ಣಯ ತಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments