Webdunia - Bharat's app for daily news and videos

Install App

ಕಳಸಾ ಬಂಡೂರಿ, ಮಹದಾಯಿ ಯೋಜನೆ ಪ್ರಧಾನಿ ಮೋದಿ ತಲೆಗೆ ಕಟ್ಟುವುದು ಸರಿಯಲ್ಲ: ಶೆಟ್ಟರ್

Webdunia
ಶನಿವಾರ, 26 ಮಾರ್ಚ್ 2016 (16:06 IST)
ಹುಬ್ಬಳಿ: ಕಳಸಾ ಬಂಡೂರಿ ಮಹದಾಯಿ ಯೋಜನೆಯ ಕುರಿತು ಏಪ್ರಿಲ್ 2 ರಂದು ಸಿಎಂ ಆಯೋಜಿಸಿರುವ ಸಭೆಯಲ್ಲಿ ನಾನು ಪಾಲ್ಗೊಳುತ್ತೇನೆ. ಆದರೆ, ಯೋಜನೆ ಕುರಿತು ಮುಖ್ಯಮಂತ್ರಿಯವರು ಸಂಧಾನ ಸಭೆ ಆರಂಭಿಸಲಿ ಎಲ್ಲವನ್ನು ಪ್ರಧಾನಿ ಮೋದಿಯವರ ತಲೆಗೆ ಕಟ್ಟುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರಾಜ್ಯದಲ್ಲಿ 40 ವರ್ಷಗಳಿಂದ ಕಾಣದಂತಹ ಬರಗಾಲ ಪರಿಸ್ಥಿತಿ ಬಂದಿದೆ, ಆದರು ಬರ ಪರಿಸ್ಥಿತಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹುಬ್ಬಳಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
 
ಇದುವರೆಗೂ ಕೇಂದ್ರ ಸರಕಾರ 192 ಕೋಟಿಯಷ್ಟು ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಆದರೆ ಸರಕಾರ ಈ ಹಣವನ್ನು ಜನಪರ ಯೋಜನೆಗಾಗಿ ಖರ್ಚು ಮಾಡಲು ವಿಫಲವಾಗಿದೆ. ಈ ಕುರಿತು ಲೆಕ್ಕ ಕೇಳಿದರೆ ತನ್ನ ವೈಪಲ್ಯವನ್ನು ಮುಚ್ಚಿಟ್ಟುಗೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದ್ದಾರೆ 
 
ಆಡಳಿತ ಸರಕಾರ ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಲು ಹೊರಟಿದ್ದು, ಸರಕಾರದ ಈ ನಡೆ ವಿರೋಧಿಸಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Show comments