Webdunia - Bharat's app for daily news and videos

Install App

ಮೋದಿಗೆ ಜನರ ದಾಹಕ್ಕಿಂತ ಚುನಾವಣೆ ಮುಖ್ಯ- ಸಿದ್ದು ಕಿಡಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (15:46 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತದಾರರ ದಾಹ ತಣಿಸುವುದಕ್ಕಿಂತ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೋಟೋ ಟ್ವೀಟ್‌ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.ಈ ಬಗ್ಗೆ ಟ್ವೀಟರ್‌ನಲ್ಲಿ ಮೋದಿ ಅವರು ಚುನಾವಣಾ ಪ್ರಚಾರದತ್ತ ಹೆಜ್ಜೆ ಹಾಕುತ್ತಿರುವ ಫೋಟೋ ಹಂಚಿಕೊಂಡಿರುವ ಅವರು, ‘ಎಂದೂ ತುಳಿಯದ ಹಾದಿ’ ಎಂದು ಕರ್ನಾಟಕ ಹಾಗೂ ತಮಿಳುನಾಡಿನ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡದ ಬಗ್ಗೆ ಟೀಕಿಸಿದ್ದಾರೆ. ಚುನಾವಣಾ ಪ್ರಚಾರ ಹಾಗೂ ಕಾವೇರಿ ಸಮಸ್ಯೆ ಇತ್ಯರ್ಥ ಎರಡರಲ್ಲಿ ನರೇಂದ್ರ ಮೋದಿ ಚುನಾವಣಾ ಪ್ರಚಾರವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆ ಇತ್ಯರ್ಥ ಅವರು ಎಂದೂ ತುಳಿಯದ ಹಾದಿ ಎಂದು ಗ್ರಾಫಿಕ್ಸ್‌ ಫೋಟೋ ಮೂಲಕ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments