Webdunia - Bharat's app for daily news and videos

Install App

ಮೋದಿಗೆ ಜನರ ದಾಹಕ್ಕಿಂತ ಚುನಾವಣೆ ಮುಖ್ಯ- ಸಿದ್ದು ಕಿಡಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (15:46 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತದಾರರ ದಾಹ ತಣಿಸುವುದಕ್ಕಿಂತ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೋಟೋ ಟ್ವೀಟ್‌ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.ಈ ಬಗ್ಗೆ ಟ್ವೀಟರ್‌ನಲ್ಲಿ ಮೋದಿ ಅವರು ಚುನಾವಣಾ ಪ್ರಚಾರದತ್ತ ಹೆಜ್ಜೆ ಹಾಕುತ್ತಿರುವ ಫೋಟೋ ಹಂಚಿಕೊಂಡಿರುವ ಅವರು, ‘ಎಂದೂ ತುಳಿಯದ ಹಾದಿ’ ಎಂದು ಕರ್ನಾಟಕ ಹಾಗೂ ತಮಿಳುನಾಡಿನ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡದ ಬಗ್ಗೆ ಟೀಕಿಸಿದ್ದಾರೆ. ಚುನಾವಣಾ ಪ್ರಚಾರ ಹಾಗೂ ಕಾವೇರಿ ಸಮಸ್ಯೆ ಇತ್ಯರ್ಥ ಎರಡರಲ್ಲಿ ನರೇಂದ್ರ ಮೋದಿ ಚುನಾವಣಾ ಪ್ರಚಾರವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆ ಇತ್ಯರ್ಥ ಅವರು ಎಂದೂ ತುಳಿಯದ ಹಾದಿ ಎಂದು ಗ್ರಾಫಿಕ್ಸ್‌ ಫೋಟೋ ಮೂಲಕ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments