ಬಾಡೂಟಕ್ಕಾಗಿ ಹೆದ್ದಾರಿಯನ್ನೇ ಬಂದ್ ಮಾಡಿದ ಶಾಸಕ

Webdunia
ಗುರುವಾರ, 16 ನವೆಂಬರ್ 2017 (11:41 IST)
ಬಾಡೂಟ ಆಯೋಜನೆಗಾಗಿ ಹೆದ್ದಾರಿ ರಸ್ತೆಯನ್ನೇ ಬಂದ್ ಮಾಡಿ ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ಜಿಲ್ಲಾಧಿಕಾರಿ ಕ್ರಮಕ್ಕೆ ಮುಂದಾಗಿದ್ದಾರೆ.
ಶಾಸಕ ವರ್ತೂರ್ ಪ್ರಕಾಶ್, ತಮ್ಮ ಬೆಂಬಲಿಗರಿಗೆ ಬಾಡೂಟ ಆಯೋಜಿಸಲು ಹೆದ್ದಾರಿಯನ್ನು ಬಂದ್ ಮಾಡಿ ಪೆಂಡಾಲ್‌ಗಳನ್ನು ಹಾಕಿದ್ದರು. ಇದರ ಬಗ್ಗೆ ಮಾಧ್ಯಮಗಳು ಬಿತ್ತರಿಸಿದ ಸುದ್ದಿಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಕೂಡಲೇ ತಡೆಯನ್ನು ತೆರುವುಗೊಳಿಸುವಂತೆ ಆಧೀನ ಆಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
 
ಹೆದ್ದಾರಿ ರಸ್ತೆಗೆ ತಡೆಯೊಡ್ಡಿದ ಶಾಸಕ ವರ್ತೂರ್ ವಿರುದ್ದ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜನಪ್ರತಿನಿಧಿಯೊಬ್ಬ ಬಾಡೂಟಕ್ಕಾಗಿ ಹೆದ್ದಾರಿಯನ್ನೇ ಬಂದ್ ಮಾಡಿರುವ ಕೃತ್ಯ ವಿಪಕ್ಷಗಳು ಕೆರಳುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments