Webdunia - Bharat's app for daily news and videos

Install App

ಆ ಕಾರಣಕ್ಕೆ ಪತಿಯನ್ನೇ ಕಿಡ್ನಾಪ್ ಮಾಡಿ ಕೊಲೆ ಮಾಡಿದ ಪತ್ನಿ

Webdunia
ಮಂಗಳವಾರ, 28 ಜನವರಿ 2020 (13:43 IST)

ಪತಿಯೇ ಪರದೈವ ಅನ್ನೋ ಕಾಲ ಮಾಯವಾಗಿದೆ ಅನ್ನೋದಕ್ಕೆ ಮತ್ತೊಂದು ನಿದರ್ಶನ ಸಿಕ್ಕಂತಾಗಿದೆ.
 


ಇಬ್ಬರು ಗಂಡರನ್ನು ಕಟ್ಟಿಕೊಂಡಿದ್ದ ಪತ್ನಿಯೊಬ್ಬಳು ಇಬ್ಬರ ಜೊತೆ ಲವ್ವಿ ಡವ್ವಿ ನಡೆಸಿದ್ದಾಳೆ. ಇದೀಗ ಆ ಕಾರಣಕ್ಕೆ ಎರಡನೇ ಪತಿಯನ್ನೇ ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ.

ಚಾಮರಾಜನಗರ ಜಿಲ್ಲೆಯ ಮುಡಿಗುಂಡ ನಿವಾಸಿ ಸುಬ್ರಹ್ಮಣ್ಯ ಎಂಬಾತನನ್ನು ಆತನ ಪತ್ನಿ ರಶ್ಮಿ, ಸಹೋದರ ರಾಕೇಶ್, ಹಾಗೂ ಸಹೋದರನ ಸ್ನೇಹಿತರು ಸೇರಿ ಆಸ್ತಿ ಹಾಗೂ ಹಣಕ್ಕಾಗಿ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಹಲ್ಲೆ ನಡೆಸಿದ ಬಳಿಕ ಮನೆ ಹತ್ತಿರ ಎಸೆದು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಪೊಲೀಸರ ಮುಂದೆ ಘಟನೆ ಬಗ್ಗೆ ವಿವರಿಸಿರೋ ಸುಬ್ರಹ್ಮಣ್ಯ ಸಾವನ್ನಪ್ಪಿದ್ದಾನೆ.

ಪತಿಯನ್ನೇ ಕೊಲೆ ಮಾಡಿರೋ ರಶ್ಮಿಯನ್ನು ಪೊಲೀಸರು ಬಂಧನ ಮಾಡಿದ್ದು, ಪರಾರಿಯಾಗಿರೋ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments