Webdunia - Bharat's app for daily news and videos

Install App

"ವೀರ ಮದಕರಿ ನಾಯಕ" ಚಿತ್ರಕ್ಕೆ ವೇದಿಕೆ ಆಯ್ತಾ ಶರಣ ಸಂಸ್ಕೃತಿ ಉತ್ಸವ..?

Webdunia
ಶನಿವಾರ, 13 ಅಕ್ಟೋಬರ್ 2018 (14:19 IST)
"ವೀರ ಮದಕರಿ ನಾಯಕ" ಚಿತ್ರಕ್ಕೆ ವೇದಿಕೆ ಆಯ್ತಾ ಶರಣ ಸಂಸ್ಕೃತಿ ಉತ್ಸವ..? ಹೀಗೊಂದು ಪ್ರಶ್ನೆ ಕೇಳಿಬರಲಾರಂಭಿಸಿದೆ.
ಒಂದೇ ವೇದಿಕೆಯಲ್ಲಿ "ರಾಜಾ ವೀರ ಮದಕರಿ ನಾಯಕ" ಚಿತ್ರದ ಪ್ರಮುಖರು ಕಾಣಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬಾರಿ ವಿವಾದಕ್ಕೆ ಕಾರಣವಾಗಿರುವ "ವೀರ ಮದಕರಿ ನಾಯಕ" ಚಿತ್ರವಾಗಿದೆ.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಕುತೂಹಲ ಕೆರಳಿಸಿದೆ. ತೀವ್ರ ಕುತೂಹಲಕ್ಕೆ ಕಾರಣವಾದ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಬಗ್ಗೆ ಚರ್ಚೆಗಳು ಶುರುವಾಗಿವೆ.

ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ "ಸೌಹಾರ್ದ ನಡಿಗೆ ಶರಣ ಸಂಸ್ಕ್ರತಿ ಕಡೆಗೆ" ಕಾರ್ಯಕ್ರಮದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ರಾಜೇಂದ್ರಸಿಂಗ್ ಬಾಬು, ಕಾದಂಬರಿಕಾರ ಬಿ.ಎಲ್ ವೇಣು, ಹಿರಿಯ ನಟ ಶ್ರೀನಿವಾಸ್ ಮೂರ್ತಿ, ದೊಡ್ಡಣ್ಣ ಕಾಣಿಸಿಕೊಂಡಿದ್ದಾರೆ.

ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಮೆಚ್ಚಿನ ನಟರನ್ನು ಕಂಡು ಅಭಿಮಾನಿಗಳು ಕೇಕೆ, ಶಿಳ್ಳೆ ಹಾಕಿದರು. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments