Webdunia - Bharat's app for daily news and videos

Install App

ರಾಜ್ಯದಲ್ಲಿ ಮೊದಲ ಬಾರಿ ಹೊಸ ವರ್ಷಚಾರಣೆ ಸುಗಮ: ಜಿ ಪರಮೇಶ್ವರ್‌

Sampriya
ಬುಧವಾರ, 1 ಜನವರಿ 2025 (18:57 IST)
Photo Courtesy X
ಬೆಂಗಳೂರು: ಮೊದಲ ಬಾರಿ ಎಂಬಂತೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ ಹಾಗೂ ಪೊಲೀಸ್ ಇಲಾಖೆಗೆ  ಗೃಹ ಸಚಿವ ಜಿ ಪರಮೇಶ್ವರ್ ಅವರು ಕೃತಜ್ಞತೆ ಸಲ್ಲಿಸಿದರು.  

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು, ನಾಗರಿಕರು ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಮೊದಲ ಬಾರಿಗೆ ಹೊಸ ವರ್ಷದ ಆಚರಣೆಯು ಸುಗಮವಾಗಿ ನಡೆದಿದೆ ಎಂದರು.

ಹೊಸ ವರ್ಷಚಾರಣೆ ಹಿನ್ನೆಲೆ ಪೊಲೀಸ್ ಇಲಾಖೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿತು . ಇದಕ್ಕೆ ಯುವ ಪೀಳಿಗೆ ಕೂಡಾ ಬೆಂಬಲ ಸೂಚಿಸಿತು. ಈ ವರ್ಷ ವಿರೋಧ ಪಕ್ಷದ ನಾಯಕರು ರಾಜ್ಯದ ಅಭಿವೃದ್ಧಿಗೆ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ನಾವು ಕರ್ನಾಟಕವನ್ನು ಎಲ್ಲ ಸಮುದಾಯಗಳ ಶಾಂತಿಯ ತೋಟವಾಗಿ ರೂಪಿಸಿದ್ದೇವೆ. ಅಭಿವೃದ್ಧಿಯ ದೃಷ್ಟಿಕೋನದಿಂದ ವಿರೋಧ ಪಕ್ಷಗಳು ನಮ್ಮನ್ನು ಬೆಂಬಲಿಸಿದರೆ, ಅದು ಪ್ರಯೋಜನಕಾರಿಯಾಗುತ್ತದೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟುಬಿಡಬೇಕು ಎಂದು ನಾನು ಸೂಚಿಸುತ್ತಿಲ್ಲ. ಆದರೆ, ಸರ್ಕಾರವನ್ನು ಜವಾಬ್ದಾರಿಯುತವಾಗಿ ರಚನಾತ್ಮಕವಾಗಿ ಎಚ್ಚರಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments