Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಧಾರವಾಡದ ಗ್ರಾಮೀಣ ಭಾಗದ ರೋಗಿಗಳ ಪರದಾಟ

ಧಾರವಾಡ
ಧಾರವಾಡ , ಭಾನುವಾರ, 19 ಜುಲೈ 2020 (11:10 IST)
ಧಾರವಾಡ : ರಾಜೀನಾಮೆ ಸಲ್ಲಿಸಿ ಆಯುಷ್ ವೈದ್ಯರಿಂದ ಸೇವೆ ಸ್ಥಗಿತ ಮಾಡಿದ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ರೋಗಿಗಳು ಪರದಾಡುವಂತಾಗಿದೆ.

ಧಾರವಾಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಘಟಗಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಿನ ಮುಕ್ಕಲ, ಗಂಜಿಗಟ್ಟಿ, ಕಲಘಟಗಿ, ಬಮ್ಮಿಗಟ್ಟಿ, ಗಳಗಿ, ಹುಲಕೊಪ್ಪ, ತಬಕದಹೊನ್ನಿಹಳ್ಳಿ, ಮಿಶ್ರಿಕೋಟಿ, ದುಮ್ಮವಾಡ ಆರೋಗ್ಯ ಕೇಂದ್ರಗಳಲ್ಲಿ ಸೇವೆ ನಿಲ್ಲಿಸಿದ ಹಿನ್ನಲೆಯಲ್ಲಿ  ಗ್ರಾಮೀಣ ಭಾಗದ ರೋಗಿಗಳಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ