Webdunia - Bharat's app for daily news and videos

Install App

ಈ ಕಾರಣಕ್ಕಾಗಿ ಸಿದ್ದರಾಮಯ್ಯರನ್ನು ಹುಚ್ಚ ಎಂದ ಕೆ.ಎಸ್. ಈಶ್ವರಪ್ಪ

Webdunia
ಸೋಮವಾರ, 4 ಫೆಬ್ರವರಿ 2019 (06:55 IST)
ದಾವಣಗೆರೆ : ಸಿದ್ದರಾಮಯ್ಯರನ್ನು ಹುಚ್ಚ ಎಂದು ಕೆ.ಎಸ್. ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ಪ್ರಕೃತಿ ಚಿಕಿತ್ಸಾಲಯದಲ್ಲಿ ಚುನಾವಣೆಗೆ ನಿಲ್ಲಲ್ಲ ಅಂತಾರೆ. ಆದರೆ ಅಲ್ಲಿಂದ ಹೊರಬಂದು ಮುಂದಿನ ಸಿಎಂ ನಾನೇ ಅಂತಾರೆ. ಹಾಗಾಗಿ ಸಿದ್ದರಾಮಯ್ಯರನ್ನು ಹುಚ್ಚಾ ಅನ್ಬೇಕಾ ಮತ್ತೇನು ಅನ್ನಬೇಕು ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.


‘ಸಿಎಂ ಕುಮಾರಸ್ವಾಮಿ ಅವರು ರಾಜೀನಾಮೆ ಹೇಳಿಕೆ ಬೂಟಾಟಿಕೆ. ಕುತ್ತಿಗೆ ಹಿಡಿದು ತಳ್ಳಿದರೂ ಕುಮಾರಸ್ವಾಮಿ ರಾಜೀನಾಮೆ ಕೊಡಲ್ಲ. ನಿಮ್ಮ ಗೊಂದಲದಿಂದ ಸ್ವಾಭಾವಿಕವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಖರ್ಗೆ ಪರಮೇಶ್ವರ್ ಗುಂಪುಗಳು ಬಡಿದಾಡಿಕೊಂಡು ಸರ್ಕಾರ ಕೆಡವುತ್ತಾರೆ’ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments