Select Your Language

Notifications

webdunia
webdunia
webdunia
webdunia

ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಬಂದ್

ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಬಂದ್
ಚಿಕ್ಕೋಡಿ , ಶನಿವಾರ, 15 ಡಿಸೆಂಬರ್ 2018 (14:43 IST)
ಚಿಕ್ಕೋಡಿ ಜಿಲ್ಲೆ ರಚನೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.

ಚಿಕ್ಕೋಡಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ರಚನೆ ಮಾಡಬೇಕೆಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿತ್ತು.

ಹೋರಾಟದಲ್ಲಿ ಚಿಕ್ಕೋಡಿಯ ಸಂಪಾದನಾ ಚರಮೂರ್ತಿ ಮಠ ಮಹಾಸ್ವಾಮಿಗಳು ಭಾಗಿಯಾಗಿದ್ದರು. ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಲಾಯಿತು. ಹೋರಾಟಗಾರರು, ಶಾಲಾ ವಿದ್ಯಾರ್ಥಿಗಳು, ಅಂಗಡಿ ಮಾಲಿಕರು, ಆಟೋ ಚಾಲಕರು, ಕನ್ನಡ ಪರ ಸಂಘಟನೆಗಳ ಸದಸ್ಯರು ಭಾಗಿ ಯಾಗಿದ್ದರು.


ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬೇಡಿಕೆಗೆ ಸ್ಪಂದನೆ ಮಾಡುವಂತೆ ಹೋರಾಟನಿರತರು ಒತ್ತಾಯ ಮಾಡಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಕಾಳಿಸ್ವಾಮಿ ಬೆಂಬಲ ಕೊಟ್ಟಿದ್ದು ಯಾರಿಗೆ ಗೊತ್ತಾ?