Webdunia - Bharat's app for daily news and videos

Install App

ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯ

Webdunia
ಮಂಗಳವಾರ, 13 ನವೆಂಬರ್ 2018 (19:20 IST)
ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಪಕ್ಕದ ಮಹಾರಾಷ್ಟ್ರದಲ್ಲಿ ಎಫ್ ಆರ್ ಫಿ ದರದಂತೆ ಕಬ್ಬು ಬೆಳೆಗಾರರಿಗೆ ಬೆಲೆ ನೀಡುತ್ತದೆ. ಆದರೆ ರಾಜ್ಯದಲ್ಲಿನ ಕಾರಖಾನೆಗಳು ಸರಕಾರ ನಿಗದಿಪಡಿಸಿದ ದರ ನೀಡುತ್ತಿಲ್ಲ ಎಂದು ಕಾರಖಾನೆಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಸವ ಸರ್ಕಲನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಎಫ್ ಆರ್ ಫಿ ಎ ಫ್  ದರ ನೀಡುವಂತೆ  ಒತ್ತಾಯಿಸಿದರು. ಫಿ ಎ ಫ್  ದರ  ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ  ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ದರ ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. ದರ ನೀಡುವವರಿಗೆ ಕಾರಖಾನೆ ಕಬ್ಬು ನುರಿಸಲು ಬಿಡುವದಿಲ್ಲ ಎಂದೂ ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments