Webdunia - Bharat's app for daily news and videos

Install App

ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯ

Webdunia
ಮಂಗಳವಾರ, 13 ನವೆಂಬರ್ 2018 (19:20 IST)
ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಪಕ್ಕದ ಮಹಾರಾಷ್ಟ್ರದಲ್ಲಿ ಎಫ್ ಆರ್ ಫಿ ದರದಂತೆ ಕಬ್ಬು ಬೆಳೆಗಾರರಿಗೆ ಬೆಲೆ ನೀಡುತ್ತದೆ. ಆದರೆ ರಾಜ್ಯದಲ್ಲಿನ ಕಾರಖಾನೆಗಳು ಸರಕಾರ ನಿಗದಿಪಡಿಸಿದ ದರ ನೀಡುತ್ತಿಲ್ಲ ಎಂದು ಕಾರಖಾನೆಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಸವ ಸರ್ಕಲನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಎಫ್ ಆರ್ ಫಿ ಎ ಫ್  ದರ ನೀಡುವಂತೆ  ಒತ್ತಾಯಿಸಿದರು. ಫಿ ಎ ಫ್  ದರ  ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ  ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ದರ ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. ದರ ನೀಡುವವರಿಗೆ ಕಾರಖಾನೆ ಕಬ್ಬು ನುರಿಸಲು ಬಿಡುವದಿಲ್ಲ ಎಂದೂ ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments