Webdunia - Bharat's app for daily news and videos

Install App

ಕನ್ನಡಪರ ಸಂಘಟನೆಗಳಿಂದ ಮೈಸೂರಿನಲ್ಲಿ ಬಲವಂತದ ಬಂದ್

Webdunia
ಗುರುವಾರ, 25 ಜನವರಿ 2018 (09:32 IST)

ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸಲಾಗಿದೆ.

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಕರೆ ಬೆಂಬಲಿಸಿ ಮೈಸೂರಿನ ಕನ್ನಡಪಡ ಸಂಘಟನೆಗಳ ಕಾರ್ಯಕರ್ತರು ಬಲವಂತವಾಗಿ ಬಂದ್ ಮಾಡಿಸಿದ್ದಾರೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಕನ್ನಡಪರ ಸಂಘಟನೆಗಳು ಬಲವಂತದಿಂದ ಬಂದ್ ಮಾಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments