Webdunia - Bharat's app for daily news and videos

Install App

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವಿದೇಶಿ ಪ್ರಜೆಯ ಬಳಿ ಸಜೀವ ಗುಂಡು ಪತ್ತೆ

Webdunia
ಬುಧವಾರ, 8 ಜನವರಿ 2020 (10:38 IST)
ಬೆಂಗಳೂರು : ವಿದೇಶಿ ಪ್ರಜೆಯ ಬಳಿ ಸಜೀವ ಗುಂಡು ಪತ್ತೆಯಾದ ಹಿನ್ನಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ನಡೆದಿದೆ.


ಮಂಗಳೂರು ಮೂಲದ ರೇಣಿ ಎಂಬಾತ ಪೊಲೀಸರು ಬಂಧಿಸಿದ ವ್ಯಕ್ತಿ. ಈತ ಆಸ್ಟ್ರೇಲಿಯಾದಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಬುದಾಗಿ ತಿಳಿದುಬಂದಿದೆ.

 

ಕೆಂಪೇಗೌಡ ಏರ್ ಪೋರ್ಟ್ ಬಳಿ ಪರಿಶೀಲನೆ ನಡೆಸುತ್ತಿದ್ದ ವೇಳೆ ರೇಣಿ ಎಂಬಾತನ ಬಳಿ 2 ಸಜೀವ ಗುಂಡು ಪತ್ತೆಯಾದ ಕಾರಣ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಏರ್ ಪೋರ್ಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments