Webdunia - Bharat's app for daily news and videos

Install App

ರಾಜ್ಯದ 1000 ಪೌರ ಕಾರ್ಮಿಕರಿಗೆ ವಿದೇಶ "ಪ್ರವಾಸ ಭಾಗ್ಯ"

Webdunia
ಶನಿವಾರ, 24 ಜೂನ್ 2017 (13:34 IST)
ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ 1000 ಉದ್ಯೋಗಿಗಳನ್ನು ಸಿಂಗಾಪೂರ್ ಪ್ರವಾಸಕ್ಕಾಗಿ ಕಳುಹಿಸಲು ಸರಕಾರ ನಿರ್ಧರಿಸಿದೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಂತ್ರಗಳ ಬಳಕೆಯಿಂದ ನಗರವನ್ನು ಹೇಗೆ ಸ್ವಚ್ಚ ಮಾಡಬಹುದು ಎನ್ನುವ ಬಗ್ಗೆ ಅಧ್ಯಯನ ಪ್ರವಾಸಕ್ಕಾಗಿ ಪೌರ ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.
 
ಸಿಂಗಾಪೂರ್‌ದಲ್ಲಿ ಅಳವಡಿಸಿಕೊಂಡಿರುವ ಸ್ವಚ್ಚತೆಯ ಬಗ್ಗೆ ತಿಳುವಳಿಕೆ ಪಡೆದುಕೊಳ್ಳಲು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
 
10 ಕೋಟಿ ರೂಪಾಯಿ ವೆಚ್ಚದಲ್ಲಿ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕಾಗಿ ಕಳುಹಿಸಲಾಗುತ್ತಿದೆ. ಮ್ಯಾನ್‌ಹೋಲ್ ಸ್ವಚ್ಚತೆ ಸೇರಿದಂತೆ ಇತರ ಸ್ವಚ್ಚತಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments