Webdunia - Bharat's app for daily news and videos

Install App

ಕನ್ನಡ ಕಲಿಯದ ಅನ್ಯ ರಾಜ್ಯದವರಿಗೆ ಬೆಂಗಳೂರಿಗೆ ಪ್ರವೇಶವಿ‌ಲ್ಲ: ಚರ್ಚೆಗೆ ಕಾರಣವಾದ ಪೋಸ್ಟ್‌

Sampriya
ಶನಿವಾರ, 25 ಜನವರಿ 2025 (19:29 IST)
Photo Courtesy X
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಕಲಿಯದ ಉತ್ತರ ಭಾರತ ಹಾಗೂ ಇತರ ರಾಜ್ಯದವರಿಗೆ ಬೆಂಗಳೂರಿಗೆ ಪ್ರವೇಶವಿಲ್ಲ ಎನ್ನುವ ಪೋಸ್ಟ್‌ವೊಂದು ಚರ್ಚಗೆ ಕಾರಣವಾಗಿದೆ.

ಕನ್ನಡ ಕಲಿಯಲು ಇಷ್ಟಪಡದ ಉತ್ತರ ಭಾರತ ಮತ್ತು ನೆರೆಯ ರಾಜ್ಯಗಳಿಗೆ ಬೆಂಗಳೂರು ಮುಚ್ಚಲಾಗಿದೆ. ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಲು ಸಾಧ್ಯವಾಗದಿದ್ದಾಗ ಅವರಿಗೆ ಬೆಂಗಳೂರು ಅಗತ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಉತ್ತರದವರು ಏಕೆ ಮೂಕರಾಗಿದ್ದಾರೆ! ನಿಮಗೆ ಕನ್ನಡವನ್ನು ಚೆನ್ನಾಗಿ ಕಲಿಯಲು ಇಷ್ಟವಿಲ್ಲದಿದ್ದರೆ ಕನ್ನಡ ನಾಡು ಬೆಂಗಳೂರಿಗೆ ಬರಬೇಡಿ ಎಂದು ಕಮೆಂಟ್ ಬಂದಿದೆ.

ಮತ್ತೊಬ್ಬರು ಬೆಂಗಳೂರು ಇಂದು ಬೆಳೆದಿದ್ದೆ ಕಠಿಣ ಪರಿಶ್ರಮದ ಜನರಿಂದ. ಈ ಬೆಳವಣಿಗೆ ದೇಶದ ಎಲ್ಲ ಪ್ರದೇಶಗಳ ಜನರ ಕೊಡುಗೆ ಇದೆ. ಈಗೇನು ಬೆಂಗಳೂರು ಬೆಳೆದು ನಿಂತಿದೆಯೋ ಅದಕ್ಕೆ ಕಾರಣರಾದವರನ್ನು ಮರೆಯಬೇಡಿ. ಇದನ್ನು ಸುಮ್ಮನೆ ನೋಡುತ್ತಾ ಕುಳಿತಿರುವ ಕನ್ನಡ ಹಾಗೂ ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments