Webdunia - Bharat's app for daily news and videos

Install App

ಚಾಮರಾಜನಗರದಲ್ಲಿ ಕಾಡಾನೆ ಸೆರೆ

Webdunia
ಬುಧವಾರ, 11 ಜನವರಿ 2023 (17:53 IST)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ G.S ಬೆಟ್ಟ ವಲಯದ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ, ಭೀಮ ಸಹಾಯದಿಂದ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು. ಕಡೈಕೋಟೆ ಎಂಬಲ್ಲಿ ಸೆರೆ ಹಿಡಿಯಲಾಗಿದೆ.  ಬೆಳೆ ಹಾನಿ ಮಾಡುತ್ತಿದ್ದ ಕಾಡಾನೆಯನ್ನ ಸೆರೆ ಹಿಡಿಯುವಂತೆ ಅನೇಕ ಬಾರಿ ಒತ್ತಾಯ ಮಾಡಲಾಗಿತ್ತು. ಇದೀಗ ಆನೆಯನ್ನ ಸೆರೆ ಹಿಡಿದು, ಐನೋರ್ ಮಾರಿಗುಡಿ ಸಾಕಾನೆಗಳ ಶಿಬಿರಕ್ಕೆ ರವಾನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳಿಂದ ಅನೇಕ ರೈತರು ಜೀವ ಕಳೆದುಕೊಂಡಿದ್ದರು. ಇತ್ತೀಚೆಗಷ್ಟೇ ಹೊಲದಲ್ಲಿರುವ ಸಮಯದಲ್ಲಿ ಅಂಧ ವ್ಯಕ್ತಿಯ ಮೇಲೆ ಕಾಡಾನೆಗಳು ದಾಳಿ ಮಾಡಿತ್ತು. ನಂತರ ಗುಂಡ್ಲುಪೇಟೆ ತಾಲೂಕಿನ ಬೆಟ್ಟ ಮಾದಹಳ್ಳಿ ಗ್ರಾಮದ ರೈತನ ಮೇಲೆ ಏಕಾಏಕಿ ಆನೆಗಳು ದಾಳಿ ಮಾಡಿ, ಬೈಕ್​ನ್ನು ಜಖಂಗೊಳಿಸಿದ್ದವು. ಇದೀಗ ಆನೆಯನ್ನ ಸೆರೆ ಹಿಡಿದಿದ್ದು, ರೈತರು ನಿಟ್ಟುಸಿರು ಬೀಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments