Webdunia - Bharat's app for daily news and videos

Install App

ಕಾಡಾನೆ ದಾಳಿಗೆ ಬೆಳೆ ನಾಶ

Webdunia
ಶನಿವಾರ, 26 ನವೆಂಬರ್ 2022 (15:26 IST)
ಕಾಡಾನೆ ದಾಳಿಗೆ ಮಲೆನಾಡಿನ ರೈತರು ರೋಸಿ ಹೋಗಿದ್ದಾರೆ. ಮೈಸೂರು ಭಾಗದಲ್ಲೂ ದಿನಂಪ್ರತಿ ಕಾಡಾನೆಗಳು ಹಿಂಡು ಹಿಂಡಾಗಿ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿವೆ. ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಹಿಂಡು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ.  ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments