ಕಾಡಾನೆ ದಾಳಿಗೆ ಬೆಳೆ ನಾಶ

Webdunia
ಶನಿವಾರ, 26 ನವೆಂಬರ್ 2022 (15:26 IST)
ಕಾಡಾನೆ ದಾಳಿಗೆ ಮಲೆನಾಡಿನ ರೈತರು ರೋಸಿ ಹೋಗಿದ್ದಾರೆ. ಮೈಸೂರು ಭಾಗದಲ್ಲೂ ದಿನಂಪ್ರತಿ ಕಾಡಾನೆಗಳು ಹಿಂಡು ಹಿಂಡಾಗಿ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿವೆ. ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಹಿಂಡು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ.  ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments