Webdunia - Bharat's app for daily news and videos

Install App

ಕಾಡಾನೆ ದಾಳಿ, ವ್ಯಕ್ತಿ ಸ್ಥಿತಿ ಗಂಭೀರ

Webdunia
ಗುರುವಾರ, 20 ಅಕ್ಟೋಬರ್ 2022 (20:45 IST)
ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿರೋ ಘಟನೆ ಹಾಸನ ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ತೀರ್ಥ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ವ್ಯಕ್ತಿ ಹೊಲದ ಬಳಿ ತೆರಳುತ್ತಿದ್ದಾಗ ಒಂಟಿಸಲಗ ಏಕಾಏಕಿ ದಾಳಿ ಮಾಡಿದೆ. ಗಾಯಾಳುವಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳಿಗ್ಗೆಯಿಂದಲೂ ವರ್ತಿಕೆರೆ, ಕಾಳತಮ್ಮನಹಳ್ಳಿ, ಮಾದಾಪುರ, ಮಲ್ಲೇನಹಳ್ಳಿ ಗ್ರಾಮದ ಸುತ್ತಮುತ್ತ ಸಲಗ ಸಂಚರಿಸುತ್ತಿದ್ದು, ಅಡಿಕೆ, ತೆಂಗು, ಜೋಳದ ಬೆಳೆಗಳನ್ನು ಕಾಡಾನೆ ತುಳಿದು ನಾಶ ಮಾಡಿದೆ. ಗ್ರಾಮಸ್ಥರು ಕಾಡಾನೆ ಕಂಡು ಭಯಭೀತರಾಗಿದ್ದಾರೆ. ಇದರ ಪರಿಣಾಮ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments