ಕಾಡಾನೆ ದಾಳಿ, ವ್ಯಕ್ತಿ ಸ್ಥಿತಿ ಗಂಭೀರ

Webdunia
ಗುರುವಾರ, 20 ಅಕ್ಟೋಬರ್ 2022 (20:45 IST)
ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿರೋ ಘಟನೆ ಹಾಸನ ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ತೀರ್ಥ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ವ್ಯಕ್ತಿ ಹೊಲದ ಬಳಿ ತೆರಳುತ್ತಿದ್ದಾಗ ಒಂಟಿಸಲಗ ಏಕಾಏಕಿ ದಾಳಿ ಮಾಡಿದೆ. ಗಾಯಾಳುವಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳಿಗ್ಗೆಯಿಂದಲೂ ವರ್ತಿಕೆರೆ, ಕಾಳತಮ್ಮನಹಳ್ಳಿ, ಮಾದಾಪುರ, ಮಲ್ಲೇನಹಳ್ಳಿ ಗ್ರಾಮದ ಸುತ್ತಮುತ್ತ ಸಲಗ ಸಂಚರಿಸುತ್ತಿದ್ದು, ಅಡಿಕೆ, ತೆಂಗು, ಜೋಳದ ಬೆಳೆಗಳನ್ನು ಕಾಡಾನೆ ತುಳಿದು ನಾಶ ಮಾಡಿದೆ. ಗ್ರಾಮಸ್ಥರು ಕಾಡಾನೆ ಕಂಡು ಭಯಭೀತರಾಗಿದ್ದಾರೆ. ಇದರ ಪರಿಣಾಮ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಟ್ರಂಪ್ ಕೈಗೊಂಬೆ ಮೋದಿ ದೇಶಕ್ಕೇ ಮಾರಕ ಎಂದ ಸುಬ್ರಮಣಿಯನ್ ಸ್ವಾಮಿ: ಮೋದಿ ಫೇಲ್ ಪ್ರಧಾನಿ ಎಂದ ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಬಗ್ಗೆ ಮಹತ್ವದ ಅಭಿಪ್ರಾಯ ಹೊರಡಿಸಿದ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಮುಂದಿನ ಸುದ್ದಿ
Show comments