Webdunia - Bharat's app for daily news and videos

Install App

ಅರಣ್ಯ ಇಲಾಖೆ ಹುತಾತ್ಮರ ದಿನಾಚರಣೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (20:17 IST)
ಬಿ ಆರ್ ಟಿ ಹುಲಿಯೋಜನೆ ವಿಭಾಗದಿಂದ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ ನಡೆಯಿತು.
ಚಾಮರಾಜನಗರದ ಅರಣ್ಯ  ಸಸ್ಯ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹುತಾತ್ಮರ ದಿನಾಚರಣೆಯಲ್ಲಿ  ಜಿಲ್ಲಾ ನ್ಯಾಯಾಧೀಶ ಬಸವರಾಜ್ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿದರು. 

ಇದಕ್ಕೂ ಮೊದಲು ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ನ್ಯಾಯಾಧೀಶ ಬಸವರಾಜ್, ಚಾಮರಾಜನಗರದಲ್ಲಿ ಅರಣ್ಯ ಪ್ರದೇಶಕ್ಕನುಗುಣವಾಗಿ ಸಿಬ್ಬಂದಿ ಕೊರತೆ ಇದೆ. ಅರಣ್ಯದಲ್ಲಿ ನಡೆಯುವ ಅಕ್ರಮವನ್ನು ತಡೆಗಟ್ಟಲು ಹಾಗೂ ಸಿಬ್ಬಂದಿಯ ರಕ್ಷಣೆಗಾಗಿ ಅಗತ್ಯ ಶಸ್ತ್ರಾಸ್ತ್ರಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ಹರೀಶ್ ಕುಮಾರ್, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿಸಿಎಫ್ ಶಂಕರ್ ಕಾರ್ಯಕ್ರಮದಲ್ಲಿದ್ದರು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments