Webdunia - Bharat's app for daily news and videos

Install App

ವೆಂಕಟೇಶ್ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಹೊಣೆ

Webdunia
ಶನಿವಾರ, 2 ಸೆಪ್ಟಂಬರ್ 2023 (16:00 IST)
ಹಾಸನದಲ್ಲಿ ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ ಸಾವು ಪ್ರಕರಣ ಸಂಬಂಧ ಅರಣ್ಯ‌ ಇಲಾಖೆಯ ವಿರುದ್ಧ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹಾಸನದಲ್ಲಿ ಮಲೆನಾಡು ಭಾಗದ ಪ್ರಮುಖ ಹೋರಾಟಗಾರರು ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.. ಅವರ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ. ಅವರ ವಿರುದ್ಧ ಈಗಾಗಲೇ FIR ಕೂಡ ಆಗಿದೆ. ಅವರನ್ನ ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಅಧಿಕಾರಿಗಳ‌ ಮೇಲೆ ನಮಗೆ ವಿಶ್ವಾಸವಿಲ್ಲ, ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿದ್ದಾರೆ. ಇನ್ನು ಶಾರ್ಪ್ ಶೂಟರ್ ಇಲ್ಲದೇ ನಿವೃತ್ತಿ ಹೊಂದಿದವರನ್ನ ಕರೆದುಕೊಂಡು ಹೋಗಿದ್ದಾರೆ. ಅನುಭವಿ ಕಾಡಾನೆಗಳು ಇದ್ದರೂ ಅದನ್ನ ಬಳಸಿಕೊಂಡಿಲ್ಲ. ಸರಿಯಾದ ಆಂಬುಲೆನ್ಸ್ ಇಟ್ಕೊಂಡಿಲ್ಲ ಅಂದ್ರೆ ಯಾವ ವ್ಯವಸ್ಥೆ ಇದು ಎಂದು ಕಿಡಿಕಾರಿದ್ದಾರೆ. ಸಾವನ್ನಪ್ಪಿರೋ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸವನ್ನ ಕೊಡಬೇಕು ಅಂತಾ ಒತ್ತಾಯ ಮಾಡ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments