ವೆಂಕಟೇಶ್ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಹೊಣೆ

Webdunia
ಶನಿವಾರ, 2 ಸೆಪ್ಟಂಬರ್ 2023 (16:00 IST)
ಹಾಸನದಲ್ಲಿ ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ ಸಾವು ಪ್ರಕರಣ ಸಂಬಂಧ ಅರಣ್ಯ‌ ಇಲಾಖೆಯ ವಿರುದ್ಧ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹಾಸನದಲ್ಲಿ ಮಲೆನಾಡು ಭಾಗದ ಪ್ರಮುಖ ಹೋರಾಟಗಾರರು ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.. ಅವರ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ. ಅವರ ವಿರುದ್ಧ ಈಗಾಗಲೇ FIR ಕೂಡ ಆಗಿದೆ. ಅವರನ್ನ ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಅಧಿಕಾರಿಗಳ‌ ಮೇಲೆ ನಮಗೆ ವಿಶ್ವಾಸವಿಲ್ಲ, ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿದ್ದಾರೆ. ಇನ್ನು ಶಾರ್ಪ್ ಶೂಟರ್ ಇಲ್ಲದೇ ನಿವೃತ್ತಿ ಹೊಂದಿದವರನ್ನ ಕರೆದುಕೊಂಡು ಹೋಗಿದ್ದಾರೆ. ಅನುಭವಿ ಕಾಡಾನೆಗಳು ಇದ್ದರೂ ಅದನ್ನ ಬಳಸಿಕೊಂಡಿಲ್ಲ. ಸರಿಯಾದ ಆಂಬುಲೆನ್ಸ್ ಇಟ್ಕೊಂಡಿಲ್ಲ ಅಂದ್ರೆ ಯಾವ ವ್ಯವಸ್ಥೆ ಇದು ಎಂದು ಕಿಡಿಕಾರಿದ್ದಾರೆ. ಸಾವನ್ನಪ್ಪಿರೋ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸವನ್ನ ಕೊಡಬೇಕು ಅಂತಾ ಒತ್ತಾಯ ಮಾಡ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments