ಚಿರತೆಗಾಗಿ ಶೋಧ ಕಾರ್ಯ ನಡೆಸುತ್ತಿರುವ ಅರಣ್ಯ ಇಲಾಖೆ

Webdunia
ಶನಿವಾರ, 3 ಡಿಸೆಂಬರ್ 2022 (12:35 IST)
ಬೆಂಗಳೂರು ಹೊರವಲಯದ  ಚಿಕ್ಕಜಾಲ ಹೋಬಳಿಯ ತರಬನಹಳ್ಳಿಯ ಐಟಿಸಿ‌ ಕಾರ್ಖಾನೆ ಆವರಣದಲ್ಲಿ  ಚಿರತೆ ಓಡಾಟದ ವಿಡಿಯೊ ವೈರಲ್ ಆಗಿತ್ತು.ನಿನ್ನೆಯಿಂದಲೂ ಚಿರತೆ ಕಾರ್ಯಾಚರಣೆಯಲ್ಲಿ  ಅರಣ್ಯ ಇಲಾಖೆ  ಸಿಬ್ಬಂದಿ ತೋಡಗಿದ್ದಾರೆ.ಚಿರತೆ ಓಡಾಟದ ಪ್ರದೇಶಗಳನ್ನ ಪರಿಶೀಲಿಸಿ ಸಿಬ್ಬಂದಿ ಬೋನ್ ಅಳವಡಿಸಿದಾರೆ.ಖಾಸಗಿ ಪ್ರದೇಶವಾದ್ದರಿಂದ ಯಾರಿಗೂ ಪ್ರವೇಶವನ್ನ ಐಟಿಸಿ ಭದ್ರತಾ ಸಿಬ್ಬಂದಿ ನೀಡಿಲ್ಲ.
 
ಐಟಿಸಿ ಸಂಸ್ಥೆಯ ಹೊರಭಾಗದಲ್ಲೂ ಚಿರತೆ ಓಡಾಡುವ ಸಾಧ್ಯತೆ ಇದೆ.ಆದರೆ ಈವರೆಗೂ ಸಾರ್ವಜನಿಕರಿಗೆ ಅಧಿಕೃತ ‌ಮಾಹಿತಿ ಅಥವಾ ಜಾಗೃತಿ ಮೂಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ.ಈಗಾಗಲೇ ಸುತ್ತಮುತ್ತಲಿನ ಜಮಿನುಗಳಲ್ಲಿ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ.ಆದರೂ ಸಹ ಯಾವುದೆ ಮುನ್ನೆಚ್ಚರಿಕೆ ನೀಡಿಲ್ಲ.ಕಾರ್ಯಾಚರಣೆ ಮಾಹಿತಿ ನೀಡದೆ, ಕಾರ್ಮಿಕರಿಗೆ ರಜೆಯನ್ನೂ ನೀಡದೇ ಐಟಿಸಿ ಸಂಸ್ಥೆ ನಿರ್ಲಕ್ಷ್ಯ ತೊರುತ್ತಿದೆ.ರಜೆ ನೀಡಿದರೆ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟವಾಗುವ ಸಾಧ್ಯತೆ ಇದೆ.ಹೀಗಾಗಿ ನಿನ್ನೆ ರಾತ್ರಿಯಿಂದಲೂ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments