Webdunia - Bharat's app for daily news and videos

Install App

ಕುಪ್ಪಣ್ಣ ಪಾರ್ಕ್ ಗೆ ಬಂತು ಮೊಸಳೆ

Webdunia
ಗುರುವಾರ, 12 ಅಕ್ಟೋಬರ್ 2017 (08:56 IST)
ಮೈಸೂರು: ಪಾರ್ಕ್ ನಲ್ಲಿ ಮೊಸಳೆ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ಕುಪ್ಪಣ್ಣ ಪಾರ್ಕ್ ನಲ್ಲಿ ನಡೆದಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪಕ್ಕದಲ್ಲಿಯೇ ಇರುವ ಕಾರಂಜಿ ಕೆರೆಯಿಂದ ಈ ಮೊಸಳೆ ಪಾರ್ಕ್ ಗೆ ಹರಿದು ಬಂದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ದಸರಾ ಫ್ಲವರ್ ಶೋ ನಡೆದಿದ್ದ ಕುಪ್ಪಣ್ಣ ಪಾರ್ಕ್ ನಲ್ಲಿಯೇ ಈ  ಮೊಸಳೆ ಪ್ರತ್ಯಕ್ಷವಾಗಿದೆ.

ಮೊಸಳೆಯನ್ನ ಗಮನಿಸಿದ ಪಾರ್ಕ್ ಕಾವಲುಗಾರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಾರ್ಕ್ ನಲ್ಲಿ ವಾಕಿಂಗ್ ಗೆಂದು ಬಂದಿದ್ದ ಸ್ಥಳೀಯರು ಮೊಸಳೆ ಕಂಡು ಗಾಬರಿಯಾಗಿದ್ದರು. ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಮೊಸಳೆಯನ್ನು ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments