ಕೋಗಿಲೆ ಮನೆ ಮೇಲೆ ಕಾಡಾನೆ ದಾಳಿ: ಮುಂದೇನಾಯ್ತು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (18:39 IST)
ಕೆಲವು ದಿನ ಅಲ್ಲಲ್ಲಿ ದಾಳಿ ಮಾಡಿ ಹಲವು ಅವಘಡಗಳಿಗೆ ಕಾರಣವಾಗುತ್ತಿದ್ದ ಕಾಡಾನೆಗಳು ಇದೀಗ ಕೋಗಿಲೆ ಮನೆ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಘಟನೆ ನಡೆದಿದೆ.

ಕಾಡಾನೆ ದಾಳಿ ಮತ್ತೆ ಮರುಕಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಹೋಬಳಿಯಲ್ಲಿ ಘಟನೆ ನಡೆದಿದೆ.
ಹಲವು ಗ್ರಾಮಗಳು ಕಾಡಾನೆ ಕಾಟಕ್ಕೆ ಬೇಸತ್ತು ಹೋಗಿವೆ. ಬಣಕಲ್ ವ್ಯಾಪ್ತಿಯ ಕೋಗಿಲೆ ಗ್ರಾಮದಲ್ಲಿ ಮನೆ ಮೇಲೆ ದಾಳಿ ಮಾಡಿದ ಕಾಡಾನೆ ಮನೆಯನ್ನು ಧ್ವಂಸಗೊಳಿಸಿದೆ. ರಾತ್ರಿ ವೇಳೆ ದಾಳಿ ನಡೆಸುತ್ತಿರುವ ಕಾಡಾನೆ
ದಾಳಿಗೆ ಗ್ರಾಮದ ಸುರೇಶ್ ಹಾಗೂ ಹರೀಶ್ ರ ಮನೆಗಳು ತುತ್ತಾಗಿವೆ.

ಕೋಗಿಲೆ ಗ್ರಾಮದಲ್ಲಿ ಬಾಳೆ, ಪೇಪರ್, ಕಾಪಿ, ಬೈನೆ ಮರಗಳನ್ನು  ನಾಶಮಾಡಿದ ಕಾಡಾನೆ, ಮನೆಯ ಚಪ್ಪರವನ್ನು ಸಂಪೂರ್ಣ ಕಿತ್ತು ಹಾಕಿದ ಘಟನೆ ನಡೆದಿದೆ.

ಲಕ್ಷಾಂತರ ರೂ. ನಷ್ಟ ಮಾಡಿದ ಕಾಡಾನೆಯಿಂದ ಕೋಗಿಲೆ ಗ್ರಾಮದ ವಾಸಿ ರಂಜಿತ್ ರೋಸಿ ಹೋಗಿದ್ದಾರೆ.
ಪ್ರತಿದಿನವೂ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದೆ. ಅರಣ್ಯಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು ಇತ್ತಾ ಗಮನ ಹರಿಸುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments