ಕೋಗಿಲೆ ಮನೆ ಮೇಲೆ ಕಾಡಾನೆ ದಾಳಿ: ಮುಂದೇನಾಯ್ತು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (18:39 IST)
ಕೆಲವು ದಿನ ಅಲ್ಲಲ್ಲಿ ದಾಳಿ ಮಾಡಿ ಹಲವು ಅವಘಡಗಳಿಗೆ ಕಾರಣವಾಗುತ್ತಿದ್ದ ಕಾಡಾನೆಗಳು ಇದೀಗ ಕೋಗಿಲೆ ಮನೆ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಘಟನೆ ನಡೆದಿದೆ.

ಕಾಡಾನೆ ದಾಳಿ ಮತ್ತೆ ಮರುಕಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಹೋಬಳಿಯಲ್ಲಿ ಘಟನೆ ನಡೆದಿದೆ.
ಹಲವು ಗ್ರಾಮಗಳು ಕಾಡಾನೆ ಕಾಟಕ್ಕೆ ಬೇಸತ್ತು ಹೋಗಿವೆ. ಬಣಕಲ್ ವ್ಯಾಪ್ತಿಯ ಕೋಗಿಲೆ ಗ್ರಾಮದಲ್ಲಿ ಮನೆ ಮೇಲೆ ದಾಳಿ ಮಾಡಿದ ಕಾಡಾನೆ ಮನೆಯನ್ನು ಧ್ವಂಸಗೊಳಿಸಿದೆ. ರಾತ್ರಿ ವೇಳೆ ದಾಳಿ ನಡೆಸುತ್ತಿರುವ ಕಾಡಾನೆ
ದಾಳಿಗೆ ಗ್ರಾಮದ ಸುರೇಶ್ ಹಾಗೂ ಹರೀಶ್ ರ ಮನೆಗಳು ತುತ್ತಾಗಿವೆ.

ಕೋಗಿಲೆ ಗ್ರಾಮದಲ್ಲಿ ಬಾಳೆ, ಪೇಪರ್, ಕಾಪಿ, ಬೈನೆ ಮರಗಳನ್ನು  ನಾಶಮಾಡಿದ ಕಾಡಾನೆ, ಮನೆಯ ಚಪ್ಪರವನ್ನು ಸಂಪೂರ್ಣ ಕಿತ್ತು ಹಾಕಿದ ಘಟನೆ ನಡೆದಿದೆ.

ಲಕ್ಷಾಂತರ ರೂ. ನಷ್ಟ ಮಾಡಿದ ಕಾಡಾನೆಯಿಂದ ಕೋಗಿಲೆ ಗ್ರಾಮದ ವಾಸಿ ರಂಜಿತ್ ರೋಸಿ ಹೋಗಿದ್ದಾರೆ.
ಪ್ರತಿದಿನವೂ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದೆ. ಅರಣ್ಯಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು ಇತ್ತಾ ಗಮನ ಹರಿಸುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಡ್ರಗ್ ದಂಧೆಕೋರ ಸಲೀಂ ಡೋಲಾ ವಶಕ್ಕೆ

ಡಿಸಿ ಭಾವುಟ ನೆಲಕ್ಕೆ ಬೀಳುತ್ತಿರುವುದನ್ನು ನೋಡಿ ಆರ್‌ಸಿಬಿ ಆಟಗಾರ ಜಿತೇಶ್ ಶರ್ಮಾ ಏನ್ ಮಾಡಿದ್ರು ನೋಡಿ, Video

ಮೇ 1ರಿಂದ ಎಲ್‌ಪಿಜಿ ಬುಕ್ಕಿಂಗ್‌ನಲ್ಲಿ ನಿಯಮ ಬದಲಾವಣೆ, ಇಲ್ಲಿದೆ ಮಾಹಿತಿ

ನಾನು ಪಂಚಮಸಾಲಿ ಪೀಠಕ್ಕೆ ಬರುವ ಬಗ್ಗೆ ಸಂಗನಬಸವ ಸ್ವಾಮೀಜಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments