Webdunia - Bharat's app for daily news and videos

Install App

ಪುಂಡಾಟ ಮೆರೆಯುತ್ತಿದ್ದ ಕಾಡಾನೆ ಏನಾಯ್ತು ಗೊತ್ತಾ?

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:01 IST)
ಅರಣ್ಯ ವ್ಯಾಪ್ತಿಯಲ್ಲಿ ಪುಂಡಾಟ ಮೆರೆಯುತ್ತಿದ್ದ ಕಾಡಾನೆ ಸೆರೆಯಾಗಿದೆ.

ರಾಮನಗರ ಅರಣ್ಯ ವ್ಯಾಪ್ತಿಯಲ್ಲಿ ಪುಂಡಾಟ ಮೆರೆಯುತ್ತಿದ್ದ ಕಾಡಾನೆ ಯಶಸ್ವಿ ಸೆರೆಸಿಕ್ಕಿದೆ. ಸೆರೆ ಸಿಕ್ಕ ಪುಂಡಾನೆ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರಕ್ಕೆ ರವಾನೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಾಗರಹೊಳೆ ಅಭಯಾರಣ್ಯದಲ್ಲಿ ಬಿಡಲಾಗಿದೆ. ಆನೆ ತಜ್ಞ ವೈದ್ಯ ಡಾ. ಮುಜೀಬ್, ಶಾರ್ಪ್ ಶೂಟರ್ ಗಳಾದ ವೆಂಕಟೇಶ, ಅಕ್ರಂ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಲಾಯಿತು.

ದಸರಾ ಆನೆಗಳಾದ ಬಲರಾಮ, ಅಭಿಮನ್ಯು, ಹರ್ಷ, ದ್ರೋಣ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ಪುಂಡಾನೆ ಸೆರೆ ಕಾರ್ಯಾಚಾರಣೆಯಲ್ಲಿ ಭಾಗಿಯಾಗಿದ್ದ ಕಾರಣ ದಸರಾ ಸಾಕಾನೆಗಳಾದ ಬಲರಾಮ, ದ್ರೋಣ, ಅಭಿಮನ್ಯು ಹಾಗೂ ಹರ್ಷ ಸೆ. 2 ರಂದು ನಡೆದಿದ್ದ ಗಜಪಯಣದಲ್ಲಿ ಗೈರು ಆಗಿದ್ದರು.

ಈ ದಸರಾ ಆನೆಗಳು ಇಂದು ಮೈಸೂರು ತಲುಪಲಿವೆ. ಸೆರೆ ಸಿಕ್ಕ ಪುಂಡಾನೆಗೆ ಮತ್ತಿಗೋಡು ಆನೆ ಶಿಬಿರದಲ್ಲಿ ಟ್ರೈನಿಂಗ್ ನೀಡಲಾಗುತ್ತದೆ. ಚೆನ್ನಾಗಿ ಪಳಗಿಸಿ ಮುಂಬರುವ ದಿನಗಳಲ್ಲಿ ದಸರಾ ಮಹೋತ್ಸವಕ್ಕೆ ಎಂಟ್ರಿ ಕೊಡಿಸಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಏಕೆಂದರೆ ಸೆರೆ ಸಿಕ್ಕ ಗಂಡಾನೆ ಆಕರ್ಷಕ ಮೈಮಾಟ ಹೊಂದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments