Webdunia - Bharat's app for daily news and videos

Install App

ಅರಣ್ಯ ಸಚಿವರನ್ನು ಬೀದಿನಾಯಿಗೆ ಹೋಲಿಸಿದ ಅರಣ್ಯ ಸಿಬ್ಬಂದಿ

Webdunia
ಬುಧವಾರ, 19 ಏಪ್ರಿಲ್ 2017 (17:26 IST)
ಧಾರವಾಡದ ಬೆಣಸಿ ಅರಣ್ಯವಲಯದ ಇಲಾಖೆಯ ಸಿಬ್ಬಂದಿ ಅರಣ್ಯ ಸಚಿವರನ್ನು ಬೀದಿನಾಯಿ, ಹಂದಿ ಎಂದು ಅವಾಚ್ಯ ಶಬ್ದಗಳ ಪದ ಬಳಕೆ ಮಾಡಿದ ವಿಚಿತ್ರ ಘಟನೆ ವರದಿಯಾಗಿದೆ.
 
ಅರಣ್ಯ ಇಲಾಖೆಯ ಸಿಬ್ಬಂದಿ ಎಂ.ಬಿ.ಲಮಾಣಿ ಅರಣ್ಯ ಸಚಿವ ರಮಾನಾಥ್‌‍ ರೈರನ್ನು ಹಂದಿ, ಬೀದಿನಾಯಿಗೆ ಹೋಲಿಸಿ ಅಸಭ್ಯ ವರ್ತನೆ ತೋರಿದ್ದಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಅವಾಚ್ಯ ಶಬ್ದಗಳನ್ನು ಬಳಸಿರುವುದು ಮೊಬೈಲ್ ವಿಡಿಯೋದಲ್ಲಿ ದಾಖಲಾಗಿದೆ.
 
 ಅರಣ್ಯ ಇಲಾಖೆಯ ಸಿಬ್ಬಂದಿ ಎಂ.ಬಿ.ಲಮಾಣಿ ವಿಡಿಯೋ ಇದೀಗ ವೈರಲ್ ಆಗಿದ್ದು, ಅಸಭ್ಯ ವರ್ತನೆ ತೋರಿರುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments