Webdunia - Bharat's app for daily news and videos

Install App

ಕೆ.ಬಿ. ಕೋಳಿವಾಡ ವಿರುದ್ಧ ಅರಣ್ಯ ಸಚಿವ ಗರಂ

Webdunia
ಭಾನುವಾರ, 22 ಜುಲೈ 2018 (21:20 IST)
ಕೆ.ಬಿ. ಕೋಳಿವಾಡ ವಿರುದ್ಧ  ಅರಣ್ಯ ಸಚಿವ ಶಂಕರ್ ಫುಲ್ ಗರಂ ಆಗಿದ್ದಾರೆ. ಕೋಳಿವಾಡರು ತಮ್ಮ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ಅರೋಪ ಮಾಡುವುದನ್ನು ಬಿಡಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಒಂದು ಸಮುದಾಯಕ್ಕೆ ಮಾತ್ರ ನಾಯಕರಲ್ಲ. ಎಲ್ಲ ಸಮುದಾಯದ ನಾಯಕರು. ಅವರು ತಾರತಮ್ಯ ಮಾಡದೆ ಎಲ್ಲರ ಏಳಿಗೆಗಾಗಿ ದುಡಿದವರು. ಈ ಬಾರಿಯೂ ನಮ್ಮದೆ ಆದ ಪಕ್ಷದ ಸರ್ಕಾರ ಬರಬೇಕಾಗಿತ್ತು‌. ಆದ್ರೆ ಅಗಲಿಲ್ಲ. ಇನ್ನೊಂದು ಬಾರಿ ಅವರು ಮುಖ್ಯ ಮಂತ್ರಿಯಾಗುತ್ತಾರೆ. ಅದರಲ್ಲಿ ಅನುಮಾನ ಇಲ್ಲ ಎಂದು ಸಚಿವ ಶಂಕರ್ ಹೇಳಿದ್ದಾರೆ.

ಚಿತ್ರದುರ್ಗದ ಹೊಸದುರ್ಗದಲ್ಲಿ ನಡೆದ ಸಮಾರಂಭವೊಂದರಲ್ಲಿ  ಮಾತನಾಡಿದ ಅವರು, ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡರು ಇಲ್ಲದ ಆರೋಪಗಳನ್ನು ಸಿದ್ದರಾಮಯ್ಯನವರ ವಿರುದ್ಧ ಮಾಡವುದನ್ನು ಬಿಡಬೇಕು ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments