Webdunia - Bharat's app for daily news and videos

Install App

ಕೆ.ಬಿ. ಕೋಳಿವಾಡ ವಿರುದ್ಧ ಅರಣ್ಯ ಸಚಿವ ಗರಂ

Webdunia
ಭಾನುವಾರ, 22 ಜುಲೈ 2018 (21:20 IST)
ಕೆ.ಬಿ. ಕೋಳಿವಾಡ ವಿರುದ್ಧ  ಅರಣ್ಯ ಸಚಿವ ಶಂಕರ್ ಫುಲ್ ಗರಂ ಆಗಿದ್ದಾರೆ. ಕೋಳಿವಾಡರು ತಮ್ಮ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ಅರೋಪ ಮಾಡುವುದನ್ನು ಬಿಡಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಒಂದು ಸಮುದಾಯಕ್ಕೆ ಮಾತ್ರ ನಾಯಕರಲ್ಲ. ಎಲ್ಲ ಸಮುದಾಯದ ನಾಯಕರು. ಅವರು ತಾರತಮ್ಯ ಮಾಡದೆ ಎಲ್ಲರ ಏಳಿಗೆಗಾಗಿ ದುಡಿದವರು. ಈ ಬಾರಿಯೂ ನಮ್ಮದೆ ಆದ ಪಕ್ಷದ ಸರ್ಕಾರ ಬರಬೇಕಾಗಿತ್ತು‌. ಆದ್ರೆ ಅಗಲಿಲ್ಲ. ಇನ್ನೊಂದು ಬಾರಿ ಅವರು ಮುಖ್ಯ ಮಂತ್ರಿಯಾಗುತ್ತಾರೆ. ಅದರಲ್ಲಿ ಅನುಮಾನ ಇಲ್ಲ ಎಂದು ಸಚಿವ ಶಂಕರ್ ಹೇಳಿದ್ದಾರೆ.

ಚಿತ್ರದುರ್ಗದ ಹೊಸದುರ್ಗದಲ್ಲಿ ನಡೆದ ಸಮಾರಂಭವೊಂದರಲ್ಲಿ  ಮಾತನಾಡಿದ ಅವರು, ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡರು ಇಲ್ಲದ ಆರೋಪಗಳನ್ನು ಸಿದ್ದರಾಮಯ್ಯನವರ ವಿರುದ್ಧ ಮಾಡವುದನ್ನು ಬಿಡಬೇಕು ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments