Webdunia - Bharat's app for daily news and videos

Install App

ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದರು: ಅಧಿಕಾರಿಯ ವಿವಾದಾತ್ಮಕ ಹೇಳಿಕೆ

Krishnaveni K
ಗುರುವಾರ, 17 ಅಕ್ಟೋಬರ್ 2024 (16:39 IST)
ಮಂಗಳೂರು: ಹಿಂದೂ ಧರ್ಮದ ಒಂದು ಸಮುದಾಯದಲ್ಲಿ 1 ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಮಾತನಾಡಿದ್ದು ದೂರು ದಾಖಲಾಗಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬವರ ಜೊತೆಗೆ ದೂರವಾಣಿಯಲ್ಲಿ ಮಾತನಾಡುವಾಗ ಉಪ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ  ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಹಿಂದೂ ಧರ್ಮದ ಒಂದು ಸಮುದಾಯದ 1 ಲಕ್ಷ ಹುಡುಗಿಯರು ವೇಶ್ಯೆಯರಾಗಿದ್ದಾರೆ. ಇದಕ್ಕೆ ನನ್ನಲ್ಲಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರಾಗಿ ಮಾಡಿದ್ದಾರೆ. ಇದಕ್ಕೆ ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದರು ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ.

ಹಿಂದೂ ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಈತನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಸದಸ್ಯರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಕ್ಷಣವೇ ಈತನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments