Webdunia - Bharat's app for daily news and videos

Install App

ಅರಣ್ಯ ಅಧಿಕಾರಿಗಳ ಮೇಲೆ ಹುಲಿ ಉಗುರು ಆರೋಪ

Webdunia
ಶುಕ್ರವಾರ, 27 ಅಕ್ಟೋಬರ್ 2023 (12:43 IST)
ಕಾನೂನು ಪಾಲಿಸಬೇಕಾದ ಅರಣ್ಯಾಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ ಮಾಡಿರೋ ಆರೋಪ ಕೇಳಿ ಬಂದಿದೆ. ರೇಂಜ್ ಫಾರೆಸ್ಟ್ ಆಫೀಸರ್ ಆಗಿರುವ ಮುನಿರಾಜ್ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಮುನಿರಾಜು ನಡೆ ಬೇಲಿಯೇ ಎದ್ದು ಹೊಲ ಮೇದಂತೆ ಎನ್ನುವಂತಾಗಿದೆ. ಮುನಿರಾಜು ವಿರುದ್ಧ ಸದ್ಯ ಸಾರ್ವಜನಿಕರು ದೂರು ನೀಡಿದ್ದಾರೆ. ಅರಣ್ಯ ಅಧಿಕಾರಿಯಾಗಿ ಹುಲಿ ಉಗುರು ಮಾದರಿ ಇರೋ ಲಾಕೇಟ್ ಹಾಕಿರುವ RFO ಮುನಿರಾಜ್ ವಿರುದ್ಧ ದೂರು ದಾಖಲಾಗಿದೆ.
 
ವಲಯ ಅರಣ್ಯಾಧಿಕಾರಿ (RFO) ಮುನಿರಾಜ್ ಕೂಡ ಹುಲಿ ಉಗುರು ಧರಿಸಿರುವ ಕುರಿತು ದೂರು ದಾಖಲಾಗಿದೆ. ಮುನಿರಾಜ್ ಹುಲಿ ಉಗುರು ಮಾದರಿ ಇರೋ ಚೈನ್ ಹಾಕಿರೋ ಫೋಟೋ ವೈರಲ್ ಆಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಬಾಬು ಎಂಬುವರು ದೂರು ನೀಡಿದ್ದಾರೆ. ಇಮೇಲ್ ಮುಖಾಂತರ ಬಾಬಯ ದೂರು ನೀಡಿಲಾಗಿದೆ ಮೊನ್ನೆ ರಾತ್ರಿ ಯಲಹಂಕದ ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಆ್ಯಡಂ ಬಿದ್ದಪ್ಪ ಲ್ಯಾಷ್ ಡ್ರೈವ್ ಮಾಡಿದ್ದಾನೆ. ಈ ವೇಳೆ ಹಿಂದೆಯಿಂದ ರಾಹುಲ್ ಎಂಬಾತ ಹಾರನ್ ಮಾಡಿದ್ದಾರೆ. ಅಷ್ಟಕ್ಕೆ ಕಾರ್ ಓವರ್ ಟೇಕ್ ಮಾಡಿ ಕಾ‌ನ ಬ್ಲಾಕ್ ಮಾಡಿ ಆ್ಯಡಂ ಗಲಾಟೆ ಮಾಡಿದ್ದಾನೆ. ಕೂಡಲೇ ರಾಹುಲ್ ಪೊಲೀಸ್ ಎಮರ್ಜೆನ್ಸಿ ಸಂಖ್ಯೆ 112ಗೆ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರ ಜೊತೆ ಸಹ ಅಡಂ ಬಿದ್ದಪ್ಪ ಕೂಗಾಟ ಮಾಡಿ ಪುಂಡಾಟ ತೋರಿದ್ದಾನೆ.
 
ಸ್ಥಳಕ್ಕೆ ಬಂದ ಯಲಹಂಕ ಸಂಚಾರಿ ಪೊಲೀಸರು ಆ್ಯಡಂ ಪರಿಶೀಲಿಸಿದಾಗ ಕಂಠ ಕುಡಿದಿರುವುದು ಪತ್ತೆಯಾಗಿದೆ. ಈ ವೇಳೆ ಆತನ ಕಾರ್ ಸೀಜ್ ಮಾಡಿದ್ದಾರೆ. ಬಳಿಕ ಆಡಂ ಬಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ರಾಹುಲ್ ದೂರಿನ ಹಿನ್ನಲೆ ಯಲಹಂಕ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಬಳಿಕ ಆ್ಯಡಂ ವಶಕ್ಕೆ ಪಡೆದು ಮೆಡಿಕಲ್ ಮಾಡಿಸಿದಾಗ ಸಹ ಮದ್ಯ ಸೇವಿಸಿರುವುದು ಕನ್ನರ್ಮ್ ಆಗಿದೆ. ಸದ್ಯ ಸ್ಟೇಷನ್ ಬೇಲ್ ಮೇಲೆ ಆ್ಯಡಂ ನ ಪೊಲೀಸು ಬಿಟ್ಟು ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಮುಂದಿನ ಸುದ್ದಿ
Show comments