ಕಾಡಾನೆಗಳ ದಾಳಿಗೆ ಬೆಳೆ ನಾಶ!

Webdunia
ಮಂಗಳವಾರ, 5 ಸೆಪ್ಟಂಬರ್ 2023 (15:00 IST)
ಚನ್ನಪಟ್ಟಣದಲ್ಲಿ ಕಾಡಾನೆಗಳ ದಾಳಿಗೆ ರೈತರ ಬೆಳೆಗಳು ಸಂಪೂರ್ಣ ನಾಶವಾಗಿರೋ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮೇಶ್ - ತಮ್ಮಣ್ಣ ಎಂಬುವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಮಾವು ಹಾಗೂ 1 ಎಕರೆಯಲ್ಲಿದ್ದ ಟೊಮ್ಯಾಟೊ ಬೆಳೆಗಳನ್ನ ನಾಶ ಮಾಡಿದೆ. ತಡರಾತ್ರಿ ಜಮೀನಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಮಾವಿನ ಮರಗಳನ್ನ ಮುರಿದು, ಟೊಮ್ಯಾಟೊ ಬೆಳೆಗಳನ್ನ ತುಳಿದು ನಾಶ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಬಳಿ ಖುಷಿ ಖುಷಿಯಿಂದ ಮಾತನಾಡುತ್ತಿರುವಾಗಲೇ ಬ್ರೈನ್ ಸ್ಟ್ರೋಕ್‌, ಟೆಕ್ಕಿ ಸಾವು

ಮೇ 15 ರೊಳಗೆ ಹೈಕಮಾಂಡ್ ನಿಂದ ಡಿಕೆ ಶಿವಕುಮಾರ್ ಗೆ ಗಿಫ್ಟ್: ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

ಅಳಬೇಡ ಸುಮ್ಕಿರು... ಅಳುತ್ತಿದ್ದ ಮಗುವನ್ನು ಸಂತೈಸಿದ ಕೋತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments