Webdunia - Bharat's app for daily news and videos

Install App

ಜನರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳರಿಗೆ ಗುಂಡೇಟು

Webdunia
ಮಂಗಳವಾರ, 21 ಮೇ 2019 (13:35 IST)
ಜನರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳರ ಮೇಲೆ ಫೈರಿಂಗ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಸರಗಳವು, ಸುಲಿಗೆ ಕೃತ್ಯಗಳು ದಾಖಲಾಗಿದ್ದವು. ದೆಹಲಿ ಮೂಲದ ಕುಖ್ಯಾತ ಕಳ್ಳರಾದ ಸುರೇಂದ್ರ ಸಿಂಗ್ ಹಾಗೂ ಕರಣ್ ಗುಪ್ತಾಗೆ ಗುಂಡು ಹೊಡೆದು ಪೊಲೀಸರು ಬಂಧನ ಮಾಡಿದ್ದಾರೆ.

ಆರೋಪಿಗಳು ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳನ್ನು ಬಂಧನ ಮಾಡುವ ಸಂದರ್ಭದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಕುಖ್ಯಾತ ಆರೋಪಿಗಳು ಬೆಂಗಳೂರು, ಹೈದ್ರಾಬಾದ್, ದೆಹಲಿ, ಚೆನ್ನೈ ಮೊದಲಾದೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments