Webdunia - Bharat's app for daily news and videos

Install App

ಜನರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳರಿಗೆ ಗುಂಡೇಟು

Webdunia
ಮಂಗಳವಾರ, 21 ಮೇ 2019 (13:35 IST)
ಜನರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳರ ಮೇಲೆ ಫೈರಿಂಗ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಸರಗಳವು, ಸುಲಿಗೆ ಕೃತ್ಯಗಳು ದಾಖಲಾಗಿದ್ದವು. ದೆಹಲಿ ಮೂಲದ ಕುಖ್ಯಾತ ಕಳ್ಳರಾದ ಸುರೇಂದ್ರ ಸಿಂಗ್ ಹಾಗೂ ಕರಣ್ ಗುಪ್ತಾಗೆ ಗುಂಡು ಹೊಡೆದು ಪೊಲೀಸರು ಬಂಧನ ಮಾಡಿದ್ದಾರೆ.

ಆರೋಪಿಗಳು ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳನ್ನು ಬಂಧನ ಮಾಡುವ ಸಂದರ್ಭದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಕುಖ್ಯಾತ ಆರೋಪಿಗಳು ಬೆಂಗಳೂರು, ಹೈದ್ರಾಬಾದ್, ದೆಹಲಿ, ಚೆನ್ನೈ ಮೊದಲಾದೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments