Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಮೈತ್ರಿ ಸರ್ಕಾರ ರಚನೆ; ಶಿವಸೇನೆಯ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದೇನು?

Webdunia
ಶನಿವಾರ, 23 ನವೆಂಬರ್ 2019 (11:26 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆಯಿಂದ ಮಿತಿಮೀರಿದ ವರ್ತನೆಗೆ ತಕ್ಕ ಶಾಸ್ತಿ ಆಯ್ತು ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.



ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಗೆ ಮುಂದಾದ ಶಿವಸೇನೆ ಸಿಎಂ ಹುದ್ದೆ ಕೇಳಿದ ಹಿನ್ನಲೆಯಲ್ಲಿ ಬಿಜೆಪಿ ಶಿವಸೇನೆಯ ಜೊತೆಗ ಮೈತ್ರಿ ಮುರಿದುಕೊಂಡು ಎನ್ ಸಿಪಿಯ ಜೊತೆ ಮೈತ್ರಿ ಮಾಡಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದೆ.


ಈ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಶಿವಸೇನೆಗೆ ಅಧಿಕಾರದ ದುರಾಸೆ. ಜನರ ವಿರುದ್ಧದ ಸರ್ಕಾರ ಮಾಡಲು ಹೊರಟಿದ್ದರು. ಶಿವಸೇನೆಗೆ ಕಡಿಮೆ ಸ್ಥಾನ ಬಂದಿದೆ. ಆದರೂ ಸಿಎಂ ಹುದ್ದೆ ಕೇಳಿದ್ರು. ಶಿವಸೇನೆಯಿಂದ ಮಿತಿಮೀರಿದ ವರ್ತನೆಗೆ ಇದು ತಕ್ಕ ಪಾಠ ಕಲಿಸಿದಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments