Webdunia - Bharat's app for daily news and videos

Install App

ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

Webdunia
ಶನಿವಾರ, 4 ಮಾರ್ಚ್ 2023 (08:57 IST)
ಕೇಂದ್ರ ಸರ್ಕಾರದ ಬಳಿ ಇದ್ದ ಅಧಿಕಾರವನ್ನು ಸಾಂವಿಧಾನಿಕ ಪೀಠ ಕಿತ್ತುಕೊಂಡು ಐತಿಹಾಸಿಕ ತೀರ್ಪು ನೀಡಿದೆ.
 
ಪ್ರಕರಣ ಸುಧೀರ್ಘ ವಿಚಾರಣೆ ನಡೆಸಿದ್ದ ನ್ಯಾ. ಕೆ.ಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿ.ಟಿ ರವಿ ಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು ಈ ಮಹತ್ವದ ಆದೇಶ ನೀಡಿದೆ. 

ಕಾನೂನಿನ ನಿಯಮವನ್ನು ಖಾತರಿಪಡಿಸದ ಚುನಾವಣಾ ಆಯೋಗವು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅದರ ವ್ಯಾಪಕವಾದ ಅಧಿಕಾರಗಳಲ್ಲಿ ಕಾನೂನುಬಾಹಿರವಾಗಿ ಅಥವಾ ಅಸಾಂವಿಧಾನಿಕವಾಗಿ ನಡೆದುಕೊಂಡರೆ ಅದು ರಾಜಕೀಯ ಪಕ್ಷಗಳ ಫಲಿತಾಂಶಗಳ ಮೇಲೆ ಪರಿಣಾಮ ಬೀರಲಿದೆ. 

ಚುನಾವಣಾ ಆಯೋಗವು ಸ್ವತಂತ್ರವಾಗಿರಬೇಕು, ರಾಜ್ಯಕ್ಕೆ ಬಾಧ್ಯತೆಯ ಸ್ಥಿತಿಯಲ್ಲಿರುವ ವ್ಯಕ್ತಿಯು ಸ್ವತಂತ್ರ ಮನಸ್ಥಿತಿಯನ್ನು ಹೊಂದಲು ಸಾಧ್ಯವಿಲ್ಲ. ಸ್ವತಂತ್ರ ವ್ಯಕ್ತಿ ಅಧಿಕಾರದಲ್ಲಿರುವವರಿಗೆ ಅಕ್ರಮ ನಡೆಯುವುದಿಲ್ಲ. ಹಲವಾರು ದಶಕಗಳು ಕಳೆದಿವೆ. ಆದರೂ ರಾಜಕೀಯ ಪಕ್ಷಗಳು ಇಸಿಐಗೆ ನೇಮಕಾತಿಗಳನ್ನು ನಿಯಂತ್ರಿಸಲು ಪ್ರತ್ಯೇಕ ಕಾನೂನನ್ನು ಪರಿಚಯಿಸಿಲ್ಲ ಎಂದು ಆದೇಶದಲ್ಲಿ ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments