Webdunia - Bharat's app for daily news and videos

Install App

ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ : ಸಿಎಂ

Webdunia
ಬುಧವಾರ, 21 ಡಿಸೆಂಬರ್ 2022 (06:21 IST)
ಬೆಳಗಾವಿ : ರಾಜ್ಯದ ಗಡಿ ವಿಚಾರದಲ್ಲಿ ನಾಡಿನ ಹಿತಕಾಪಾಡುವ ನಿಲುವು ಅಚಲವಾಗಿದೆ. ಈ ನಿಲುವಿನಿಂದ ಒಂದಿಂಚೂ ಕೂಡ ಹಿಂದೆ ಸರಿಯುವುದಿಲ್ಲ.

ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವ್ಯಾಜ್ಯ ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿದೆ.

ಗಡಿ ವ್ಯಾಜ್ಯಗಳು ಸಂವಿಧಾನಬದ್ಧವಾಗಿ ಸಂಸತ್ತಿನಲ್ಲಿಯೇ ಪರಿಹಾರವಾಗಬೇಕಾಗಿರುವದರಿಂದ, ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಪ್ರಕರಣ ನಿರ್ವಹಣೆಯಾಗಬೇಕೆ ಎಂಬುದರ ಬಗ್ಗೆಯೇ ಈಗ ವಿಚಾರಣೆ ನಡೆಯುತ್ತಿದೆ.

ಪ್ರಕರಣದ ನಿರ್ವಹಣೆ ಸಮರ್ಥನೀಯವಲ್ಲ. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬಂದ ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆಗೆ ತಾವು ಕೂಡ ತೀಕ್ಷ್ಣ ಉತ್ತರ ನೀಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments