Webdunia - Bharat's app for daily news and videos

Install App

ಸ್ಟೇರಿಂಗ್ ಸಮಿತಿ ರಚನೆ : ಕರ್ನಾಟಕದ ಮೂವರಿಗೆ ಸ್ಥಾನ

Webdunia
ಗುರುವಾರ, 27 ಅಕ್ಟೋಬರ್ 2022 (07:28 IST)
ನವದೆಹಲಿ : ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಲೇ ಮಲ್ಲಿಕಾರ್ಜುನ ಖರ್ಗೆಯವರು ಹೊಸ ಸ್ಟೇರಿಂಗ್ ಕಮಿಟಿಯನ್ನು ರಚನೆ ಮಾಡಿದ್ದಾರೆ.

ಕಾಂಗ್ರೆಸ್ನ ಹೊಸ ಕಮಿಟಿಯಲ್ಲಿ ಕರ್ನಾಟಕದ ಮೂವರಿಗೆ ಸ್ಥಾನ ದೊರಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ನ ಹೊಸ ಸಮಿತಿಯಲ್ಲಿ ಸ್ಥಾನ ದೊರಕಿದೆ.

ಮಾತ್ರವಲ್ಲದೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರನ್ನೂ ಸ್ಟೇರಿಂಗ್ ಕಮಿಟಿಯ ಭಾಗವನ್ನಾಗಿ ಮಾಡಲಾಗಿದೆ.

ಸಿಡಬ್ಲ್ಯುಸಿ ಸ್ಥಾನದಲ್ಲಿ ಸ್ಟೇರಿಂಗ್ ಕಮಿಟಿ ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 47 ಮಂದಿಯ ಸ್ಟೇರಿಂಗ್ ಕಮಿಟಿ ರಚನೆಯಾಗಿದೆ. ಇದರಲ್ಲಿ ಕರ್ನಾಟಕದ ಹೆಚ್.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ದೊರಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments