Webdunia - Bharat's app for daily news and videos

Install App

ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ

Webdunia
ಬುಧವಾರ, 25 ಜನವರಿ 2023 (18:39 IST)
ರಾಜ್ಯದಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ರಸ್ತಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆಯ ಕಾಟ ಹಿನ್ನೆಲೆ ಚಿರತೆ ದಾಳಿ ಪ್ರಕರಣಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ. ಅರಣ್ಯ ಇಲಾಖೆ & ಮೈಸೂರು ಜಿಲ್ಲಾಡಳಿತದೊಂದಿಗೆ ಸಿಎಂ ಚರ್ಚೆ ನಡೆಸಿದ್ದು ಚಿರತೆ ಸೆರೆ ಹಿಡಿಯಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಚಿರತೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಸೂಚಿಸಿದ್ರು. ಇಲ್ಲಿಯವರೆಗೂ ಚಿರತೆ ದಾಳಿಯಿಂದ ಸಂಭವಿಸಿದ ಸಾವು-ನೋವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments